ಸಾಹಿತ್ಯ ಪ್ರೇರಣೆ - ವಿದ್ಯಾರ್ಥಿಗಳಿಗೆ ಸಾಹಿತ್ಯಿಕ ಅನುಭವ
2024-25 (ಸಾಹಿತ್ಯ ಸಂಘ)
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ತಾಲೂಕು ಘಟಕ ಹಾಗೂ ಕುವೆಂಪು
ಸಾಹಿತ್ಯ ಸಂಘ, ಎಸ್ ಎಮ್ ಎಸ್ ಕಾಲೇಜ್ ಬ್ರಹ್ಮಾವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸಾಹಿತ್ಯ
ಪ್ರೇರಣೆ ಕಾರ್ಯಕ್ರಮ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ರಾಬರ್ಟ್ ರಾಡ್ರಿಗಸ್ ಅವರ
ಅಧ್ಯಕ್ಷತೆಯಲ್ಲಿ ನಡೆಯಿತು.
ಸಾಹಿತ್ಯ ಸಂಘದ ಸಲಹೆಗಾರರಾದ ಡಾಕ್ಟರ್ ಮಂಜುನಾಥ ಉಡುಪ ಕಾರ್ಯಕ್ರಮದ ಪ್ರಸ್ತಾವನೆಯೊಂದಿಗೆ
ಸ್ವಾಗತಿಸಿದರು.
ಸಂಪನ್ಮೂಲ ವ್ಯಕ್ತಿಗಳು: ಉಪೇಂದ್ರ ಸೋಮ ಯಾಜಿ, ಸುರೇಶ ತುಂಗ, ಗುಂಡ್ಮಿ ರಾಮಚಂದ್ರ ಐತಾಳ್ ಇವರು ಕನ್ನಡ
ನಾಡು ನುಡಿ ಬಗ್ಗೆ ಉಪನ್ಯಾಸ ನೀಡಿದರು.
ಸಾಹಿತ್ಯ ಪ್ರೇಮಿಗಳಾದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ
ಪಾಲ್ಗೊಂಡು ಪ್ರಯೋಜನ ಪಡೆದರು.